ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪದ್ಮುಂಜ ಘಟಕದಿಂದ ನಿವೃತ್ತ ಯೋಧ ಗಣೇಶ್ ಶೆಟ್ಟಿಗೆ ಸನ್ಮಾನ

0

ಪದ್ಮುಂಜ: ಪದ್ಮುಂಜ ಘಟಕದ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧ ಗಣೇಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.

ಶಾಸಕ ಹರೀಶ್ ಪೂಂಜ, ಉದ್ಯಮಿ ಕಿರಣ್ ಪುಷ್ಪಗಿರಿ, ಪದ್ಮುಂಜ ಪ್ಯಾಕ್ಸ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸಹಿತ ಹಲವು ಮಂದಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here