ಭಾರಿ ಮಳೆಗೆ ಕಾರ್ಕಳ ರಸ್ತೆಯ ಶಕ್ತಿನಗರದಲ್ಲಿ ರಸ್ತೆ ಪೂರ್ತಿ ನೀರು- ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

0

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ಕಾರ್ಕಳ ರಸ್ತೆಯ ಶಕ್ತಿನಗರದಲ್ಲಿ ರಸ್ತೆ ಪೂರ್ತಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳೀಯ ಪಂಚಾಯತ್ ನ ಅಧಿಕಾರಿಗಳು ಅದಷ್ಟು ಬೇಗ ಇದನ್ನು ಸರಿಪಡಿಸಲು ಸಾರ್ವಜನಿಕರ ಒತ್ತಾಯ.

ಹೆಚ್ಚು ನೀರು ತುಂಬಿರುದರಿನ ಸ್ಥಳೀಯ ಮಕ್ಕಳು ನೀರಿಗೆ ಇಳಿದು ಹುಚ್ಚಾಟ ನಡೆಸುತ್ತಿದ್ದು ಅದಷ್ಟು ಬೇಗ ಪೊಲೀಸ್ ಇಲಾಖೆ ಹಾಗು ಇದಕ್ಕೆ ಸಂಬಧಪಟ್ಟ ಅಧಿಕಾರಿಗಳು ಗಮನಹರಿಸಬೇಕಾಗಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here