Site icon Suddi Belthangady

ಶ್ರೀ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

ಕಲ್ಮಂಜ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಕಲ್ಮಂಜ ಗ್ರಾಮದಲ್ಲಿರುವ ಗುರುದೇವ ಮಠಕ್ಕೆ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜು.17ರಂದು ಭೇಟಿ ನೀಡಿದರು.

ಕ್ಷೇತ್ರದ ಪೀಠಾಧೀಶ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿರವರ ಆರ್ಶೀವಾದ ಪಡೆದ ಅವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿ ರವರ ಸಚಿವರನ್ನು ಗೌರವಿಸಿದರು.

ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಫ್ಯಾಕ್ಸ್ ಅಧ್ಯಕ್ಷ ಪ್ರೀತಂ ಡಿ. ಮತ್ತಿತರರು ಉಪಸ್ಥಿತರಿದ್ದರು.

Exit mobile version