Site icon Suddi Belthangady

ಜು.21: ಭಾವಲಹರಿ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ: ಶಾಲಿನಿ ಕೆಮ್ಮಣ್ಣು ಇವರ ಪ್ರಥಮ ಕವನ ಸಂಕಲನ ಜು.21ರಂದು ಧರ್ಮಸ್ಥಳ ನೇತ್ರಾವತಿ ಸಮೀಪದ ಪ್ರಣವ್ ಸಭಾಂಗಣದಲ್ಲಿ ನಡೆಯಲಿರುವ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ನಡೆಯಲಿರುವುದು ಎಂದು ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Exit mobile version