Site icon Suddi Belthangady

ಬಂದಾರು: ಬಾಲಂಪಾಡಿ ಉಮೇಶ್ ರವರ ಮನೆಗೆ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಮನೆಗೆ ಹಾನಿ

ಬಂದಾರು: ಬಂದಾರು ಗ್ರಾಮದ ಬಾಲಂಪಾಡಿ ಉಮೇಶ್ ರವರ ಮನೆಗೆ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಮನೆಗೆ ಹಾನಿಯಾಗಿದೆ.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತಾ, ಮೋಹನ್ , ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Exit mobile version