ಲಾಯಿಲ: ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾದ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್, ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು ನೇಮಕ

0

ಲಾಯಿಲ: ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್, ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು, ಸದಸ್ಯರುಗಳಾಗಿ ತೀರ್ಥಪ್ರಸಾದ್ ದಿಡುಪೆ, ಶೈಲೇಶ್ ಗೌಡ ಮನ್ನಡ್ಕ ಇಂದಬೆಟ್ಟು, ಜಯಂತ್ ಓಡಿಕಾರ್ ನಾವೂರು ಇವರು ನೇಮಕಗೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here