ಭಾರಿ ಗಾಳಿ ಮಳೆಗೆ ಬೆಳ್ತಂಗಡಿ ಸಂತ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಕಾನ್ವೆಂಟಿನ ಮಾಡು ಸಂಪೂರ್ಣ ಹಾನಿ

0

ಬೆಳ್ತಂಗಡಿ: ಸಂತ ತೆರೇಸಾ ಕಾನ್ವೆಂಟ್ ಗೆ ಜು.26ರಂದು ಸುರಿದ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಕಾನ್ವೆಂಟಿನ ಮಾಡು ಸಂಪೂರ್ಣ ಹಾನಿ ಸಂಭವಿಸಿದೆ.

LEAVE A REPLY

Please enter your comment!
Please enter your name here