Site icon Suddi Belthangady

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಗಾಳಿ-ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ: ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು.26ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ, ಮುಂಡಾಜೆ ಕೃಷಿಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕ ಸಂಜೀವ ಗೌಡ, ಮಾಕಳ ಇವರು ಸ್ಥಳಕ್ಕೆ ಬೇಟಿ ನೀಡಿ ಮಾಹಿತಿ ಪಡೆದು ಸದಸ್ಯರಿಗೆ ಸಾಂತ್ವನ ಹೇಳಿದರು.

Exit mobile version