Site icon Suddi Belthangady

ವಿಪರೀತ ಮಳೆಗೆ ಲಾಯಿಲ ಗುರಿಂಗಾನ ಎಂಬಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿ- ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರಿಂಗಾನ ಎಂಬಲ್ಲಿ ಜು.30ರಂದು ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಯ ನೀರು ಅಪಾಯಕಾರಿ ಮಟ್ಟ ಎರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದ್ದು ಗುಡ್ಡ ಕುಸಿತ.

ವಿದ್ಯುತ್ ಕಂಬ ಕುಸಿತ ಮತ್ತು ಮನೆಗಳಿಗೆ ಹಾನಿಯಾಗಿದ್ದು. ಜುಲೈ30ರಂದು ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಈ ಬಗ್ಗೆ ಸ್ಥಳ ಪರಿಶೀಲಿಸಲಾಯಿತು.

Exit mobile version