Site icon Suddi Belthangady

ಶಿಬಾಜೆ: ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ ಬಂಟರ ಮಾತೃ ಸಂಘದಿಂದ ಚೆಕ್ ವಿತರಣೆ

ಕೊಕ್ಕಡ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು ಮೆಸ್ಕಾಂ ಇಲಾಖೆಯ ನಿರ್ಲಕ್ಷದಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ ಮಂಗಳೂರು ಬಂಟರ ಮಾತೃ ಸಂಘದಿಂದ ಚೆಕ್ ವಿತರಣೆ ಮಾಡಲಾಯಿತು.

ಬೆಳ್ತಂಗಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು ಮಂಗಳೂರು ಬಂಟರ ಮಾತೃ ಸಂಘದ ಸಂಚಾಲಕ ಎಂ.ಜಯರಾಮ್ ಭಂಡಾರಿ, ಮಾತೃ ಸಂಘದ ಮಾಜಿ ನಿರ್ದೇಶಕರಾದ ಜಯಂತ್ ಶೆಟ್ಟಿ ಕುಂಟಿನಿ, ತಾಲೂಕು ನಿರ್ದೇಶಕರಾದ ರಮಾನಾಥ ರೈ ಮತ್ತು ಮಂಜುನಾಥ್ ಶೆಟ್ಟಿ ಹಾಗೂ ಫಲಾನುಭವಿಗಳ ಕುಟುಂಬಸ್ಥರಿಗೆ ಸಂಘದಿಂದ ಚೆಕ್ ವಿತರಿಸಿದರು.

Exit mobile version