ಭಾರಿ ಮಳೆಗೆ ಉರುವಾಲು ಗ್ರಾಮದ ಕುಪ್ಪೆಟ್ಟಿಯ ಹೊಸಮಣ್ಣು ಎಂಬಲ್ಲಿ ಮನೆಯ ಹಿಂಬದಿ ಗುಡ್ಡ ಕುಸಿತ

0

ಉರುವಾಲು: ಕುಪ್ಪೆಟ್ಟಿಯ ಹೊಸಮಣ್ಣು ಚಿದಾನಂದ ನಾಯ್ಕ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿತದಿಂದ ಮನೆಯ ಸಿಮೆಂಟ್ ಶೀಟುಗಳಿಗೆ ಹಾನಿ ಉಂಟಾಗಿದೆ.

ಅಷ್ಟೇ ಅಲ್ಲದೆ ಇನ್ನು ಕುಸಿಯುವ ಭೀತಿಯಲ್ಲಿದೆ. ಈಗಾಗಲೇ ಸ್ಥಳಕ್ಕೆ ಕಣಿಯೂರು ಗ್ರಾಮ ಪಂಚಾಯಿತ್ ನ ಅಧ್ಯಕ್ಷ ಯಶವಂತ್ ಮತ್ತು ಪಂಚಾಯತ್ ಸದಸ್ಯರುಗಳು ಹಾಗೂ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿರುತ್ತಾರೆ.

LEAVE A REPLY

Please enter your comment!
Please enter your name here