Site icon Suddi Belthangady

ಭಾರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ, ಕೆಮನೋಡಿಯಲ್ಲಿ ಮನೆಗಳಿಗೆ ಹಾನಿ- ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಭೇಟಿ

ಪಟ್ರಮೆ: ಭಾರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ, ಕೆಮನೋಡಿ ಎಂಬಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಆ.02ರಂದು ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ಮಂಡಲ ವತಿಯಿಂದ ಭೇಟಿ ನೀಡಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version