Site icon Suddi Belthangady

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಪ್ರಕೃತಿ ವಿಕೋಪದಿಂದ ಹಾನಿಯಾಗಿರುವ ಮನೆಗಳಿಗೆ ಭೇಟಿ ನೀಡಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಕೆ.ಎಮ್ ನಾಗೇಶ್ ಗೌಡ ಹಾಗೂ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಸ್ ಕೆ ಹಕೀಮ್ ಕೊಕ್ಕಡ ಇವರು ಬೆಳ್ತಂಗಡಿ ತಾಲೂಕಿನ ನೆರಿಯ, ಚಾರ್ಮಾಡಿ ಹಾಗೂ ಇತರ ಗ್ರಾಮಗಳಿಗೆ ಭೇಟಿ ನೀಡಿದರು.

ಜೊತೆಗೆ ಬೆಳ್ತಂಗಡಿ ಮಹಿಳಾ ಘಟಕದ ಅಧ್ಯಕ್ಷೆ ನಮಿತಾ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಜತ್ ಗೌಡ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಶ್ರಫ್ ನೆರಿಯ, ಸ್ಥಳೀಯ ಪಂಚಾಯತ್ ಸದಸ್ಯ ಮೊಹಮ್ಮದ್, ಮುಖಂಡರಗಳಾದ ಕಲಂದರ್ ಕೊಕ್ಕಡ, ಯುವ ಕಾಂಗ್ರೆಸ್ ಸದಸ್ಯರಾದ ಗಣೇಶ್ ಕಾಶಿ, ಜಾನ್ಸನ್ ಪಾಯ್ಸ್ ಕೊಕ್ಕಡ ಇವರೆಲ್ಲರೂ ಉಪಸ್ಥಿತರಿದ್ದರು

Exit mobile version