ನ್ಯಾಯತರ್ಪು: ಧರೆ‌ ಕುಸಿತ

0

ಕಳಿಯ: ಕಳಿಯ ಗ್ರಾಮದ ನಾಯ್ಯತರ್ಪು ಕಲಾಯಿದೊಟ್ಟು ಎಂಬಲ್ಲಿ‌ ಧರೆ ಕುಸಿದು ಘಟನೆ ಕಳೆದ ರಾತ್ರಿ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು. ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

LEAVE A REPLY

Please enter your comment!
Please enter your name here