ಸುರ್ಯ ದೇವಸ್ಥಾನಕ್ಕೆ ನಟ ಯಶ್ ಭೇಟಿ ಪ್ರಾರ್ಥನೆ- ಆಡಳಿತ ಮಂಡಳಿಯಿಂದ ಗೌರವ

0

ಸುರ್ಯ: ಇಲ್ಲಿನ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಪ್ಯಾನ್ ಇಂಡಿಯಾ ಸ್ಟಾರ್, ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪ್ರಾರ್ಥನೆ ನೆರವೇರಿಸಿದರು.

ಈ ವೇಳೆ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತುರವರು ಯಶ್ ದಂಪತಿಯನ್ನು ಸನ್ಮಾನಿಸಿ, ಗೌರವ ಸಲ್ಲಿಸಿದರು.

ಈ ವೇಳೆ, ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here