ಕೊಯ್ಯೂರು: ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗರ ಪಂಚಮಿ

0

ಕೊಯ್ಯೂರು: ಕೊಯ್ಯೂರು ಗ್ರಾಮದ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಸೇವೆ ದೇವಸ್ಥಾನದ ಪ್ರಧಾನ ಅರ್ಚಕ ಅಶೋಕ್ ಕುಮಾರ್ ಬಾಂಗಿನ್ನಾಯರ ನೇತೃತ್ವದಲ್ಲಿ ಗ್ರಾಮಸ್ಥರ ಸೇರುವಿಕೆ ಯಿಂದಾ ಜರಗಿತು.

LEAVE A REPLY

Please enter your comment!
Please enter your name here