ಕರಾಟೆ ಪಂದ್ಯಾಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಅಧೀಶ್ ಎಸ್ ಪಿ ದ್ವಿತೀಯ ಸ್ಥಾನ

0

ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಆಗಸ್ಟ್ 8ರಂದು ಸ.ಹಿ. ಪ್ರಾ. ಶಾಲೆ ಬಾಳ್ತಿಲದಲ್ಲಿ ನಡೆದ ತಾಲೂಕು ಮಟ್ಟದ 14 ರ ವಯೋಮಾನದ 45 kg ವಿಭಾಗದ ಕರಾಟೆ ಪಂದ್ಯಾಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ 7ನೇ ತರಗತಿಯ ಅಧೀಶ್ ಎಸ್ ಪಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here