Site icon Suddi Belthangady

ಬೆಳಾಲು ಮಾಯ ಶ್ರೀ ಮಹಾದೇವ ದೇವಸ್ಥಾನದ ನಾಗ ಬನದಲ್ಲಿ ನಾಗರ ಪಂಚಮಿ

ಬೆಳಾಲು: ಬೆಳಾಲು ಮಾಯ ಶ್ರೀ ಮಹಾದೇವ ದೇವಸ್ಥಾನದ ನಾಗ ಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ ಜರಗಿತು.

ಅರ್ಚಕ ಕೇಶವ ರಾಮಯಾಜಿ ಪೂಜಾ ವಿಧಿ ವಿಧಾನ ನೆರವೇರಿಸಿದರು.

ದೇವಸ್ಥಾನದ ಆಡಳಿತಾಧಿಕಾರಿ, ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Exit mobile version