ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

0

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು. ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ವಿಧಿ ವಿಧಾನಗಳು ನೆರವೇರಿತು.

ಬಸದಿಗೆ ಸಂಬಂಧಿಸಿದ ಶ್ರಾವಕ ಮತ್ತು ಶ್ರಾವಿಕೆಯರು ಉಪಸ್ಥಿತರಿದ್ದು ಈ ಕಾರ್ಯಕ್ರಮದಲ್ಲಿ ಸಹಕರಿಸಿದರು. ಪೂಜಾ ವಿಧಿ ವಿಧಾನಗಳನ್ನು ಬಸದಿಯ ಪ್ರಧಾನ ಅರ್ಚಕರಾದ ಜಯರಾಜ್ ಇಂದ್ರರವರು ನೆರವೇರಿಸಿಕೊಟ್ಟರು.

LEAVE A REPLY

Please enter your comment!
Please enter your name here