ಶ್ರೀ ಕ್ರೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಪಡಂಗಡಿ: ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಉಪಸ್ಥಿತಿಯಲ್ಲಿ ನಾಗ ಬನದಲ್ಲಿ ನಾಗ ದೇವರೀಗೆ ತಂಬಿಲ ಸೇವೆ ಜರಗಿತು.

ಅರ್ಚಕ ರಾಘವೇಂದ್ರ ಭಟ್ ಮಠ ಪೂಜಾ ವೈದಿಕ ವಿಧಾನಗಳನ್ನು ನಡೆಸಿದರು. ಪಡಂಗಡಿ ಕುವೆಟ್ಟು ಸೊಣಂದೂರು ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here