Site icon Suddi Belthangady

ಶಿಶಿಲ: ಒಟ್ಲ ಗರಡಿಯ ನಾಗಬನದಲ್ಲಿ ನಡೆದ ನಾಗರ ಪಂಚಮಿ ವಿಶೇಷ ಪೂಜೆ

ಶಿಶಿಲ: ಗ್ರಾಮದ ಶ್ರೀ ಕ್ಷೇತ್ರ ಒಟ್ಲಗರಡಿಯ ನಾಗಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ, ಸಿಯಾಳ ಅಭಿಷೇಕ, ಪೂಜಾ ಕಾರ್ಯಕ್ರಮ ಬೆಳಿಗ್ಗೆ ನೆರವೇರಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜನಾರ್ದನ ಶಾಂತಿ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಬಾಬು ಪೂಜಾರಿ, ಆಡಳಿತ ಸಮಿತಿಯ ಅಧ್ಯಕ್ಷ ರಮೇಶ್ ಬಂಗೇರ ಒಟ್ಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version