Site icon Suddi Belthangady

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬೆಳಾಲು: ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗ ದೇವರಿಗೆ ವಿಶೇಷ ಪೂಜೆ, ನಾಗತಂಬಿಲ ಸೇವೆ ನಡೆಯಿತು.

ಅರ್ಚಕ ಸಂಪತ್ ಕುಮಾರ್ ಪೂಜೆಯನ್ನು ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ನೋಟರಿ ವಕೀಲರು, ಸಮಿತಿ ಸದಸ್ಯರು ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

Exit mobile version