


ಉಜಿರೆ: ಮಲೆಬೆಟ್ಟು ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ವಾಹನ ಅಪಘಾತವಾದ ಘಟನೆ ಆ.13ರಂದು ಬೆಳಿಗ್ಗೆ ನಡೆದಿದೆ.


ಅಪಘಾತದಲ್ಲಿ ಗುರುವಾಯನಕೆರೆ ಖಾಸಗಿ ಕಾಲೇಜು ವಿದ್ಯಾರ್ಥಿ ಬೆಳಾಲು ಗ್ರಾಮದ ಮಂಜೂತ್ತು ಉಮೇಶ್ ಎಂ.ಜಿ. ಯವರ ಪುತ್ರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿಸಲಾಗಿದೆ.


            






