Site icon Suddi Belthangady

ಶಾಸಕ ಹರೀಶ್ ಪೂಂಜ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹರ್ ಘರ್ ತಿರಂಗ ಯಾತ್ರೆಯ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು.

ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್, ಗ್ರಾಮ ಪಂಚಾಯತ್ ಸದಸ್ಯ ಯೋಗಿಶ್ ಭಟ್, ಬೂತ್ ಸಮಿತಿಯ ಅಧ್ಯಕ್ಷರಾದ ದಿನೇಶ್, ರಂಜಿತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ರೋಹಿತ್ ಗೌಡ, ಪ್ರವೀಣ್ ಕೋಡಿಯೇಲು, ಯುವ ಮೋರ್ಚಾ ಸಂಚಾಲಕ ಸಂತೋಷ ಕುಮಾರ್, ಕೇಶವ ಶೆಟ್ಟಿ ಮಂಡಿಜೆ ಭಾಗವಹಿಸಿದ್ದರು.

Exit mobile version