ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಸಾಧನಾ ಪ್ರಶಸ್ತಿ

0

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2023-24ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಭಂಡಾರಿ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್ ಶಶಿಕಾಂತ್ ಜೈನ್ ಜಿಲ್ಲಾ ಕೇಂದ್ರ ಬ್ಯಾಂಕಿನ ಆ.14ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಪಡಕೊಂಡರು.

LEAVE A REPLY

Please enter your comment!
Please enter your name here