ಧರ್ಮಸ್ಥಳ ಸಹಕಾರ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಂದ ಪುರಸ್ಕಾರ

0

ಧರ್ಮಸ್ಥಳ: ದ.ಕ. ಜಿಲ್ಲಾ ಕೇಂದ್ರ ಸಹಕಾರ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆರ್ಥಿಕ ವರ್ಷದಲ್ಲಿ ಮಾಡಿದ ಸಾಧನೆಗೆ ಪ್ರೋತ್ಸಾಹ ಬಹುಮಾನ ನೀಡಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಇವರನ್ನು ಗೌರವಿಸಿದರು.

ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here