ಗುರುವಾಯನಕೆರೆ: ಗೆಳೆಯರ ಬಳಗದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಗುರುವಾಯನಕೆರೆ: ಗೆಳೆಯರ ಬಳಗದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಳಗದ ಅಧ್ಯಕ್ಷ ಕೃಷ್ಣಾನಂದ ಕುಲಾಲ್ ಇವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಗೋಪಿನಾಥ್ ನಾಯಕ್, ರಾಮಚಂದ್ರ ಶೆಟ್ಟಿ, ಆನಂದ್ ಕೋಟ್ಯಾನ್, ಮೋಹನ್ ಕಂಚಿಂಜೆ, ರಾಜೇಶ್ ಕುಲಾಲ್, ಮಂಜುನಾಥ್ ಕುಂಬ್ಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here