Site icon Suddi Belthangady

ಬೆಳ್ತಂಗಡಿ: ತಾ.ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.ಕಾ.ನಿ.ಅಧಿಕಾರಿ ಭವಾನಿ ಶಂಕರ್ ಧ್ವಜಾರೋಹಣ ನೆರವೇರಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೋಸೆಫ್, ತಾ.ಪಂ.ಅಧೀಕ್ಷಕ ಡಿ.ಪ್ರಶಾಂತ್ ಬಳoಜ, ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಗೃಹ ರಕ್ಷಕ ದಳದ ಜಯಾನಂದ ಮತ್ತು ಸಿಬ್ಬಂದಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version