Site icon Suddi Belthangady

ಗುರಿಪಳ್ಳ: ಜಯನಗರ ದ.ಕ.ಜಿ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ

ಗುರಿಪಳ್ಳ: ಜಯನಗರ ದ.ಕ.ಜಿ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಚಂದ್ರಹಾಸ್ ಪಟವರ್ಧನ್ ಇವರು ಧ್ವಜಾರೋಹಣ ನೆರವೇರಿಸಿದರು.ಈ ಮೂಲಕ ಹೊಸ ಶಾಲಾಭಿವೃದ್ಧಿ ಸಮಿತಿ ರಚಿಸಲಾಯಿತು.ಅಧ್ಯಕ್ಷರಾಗಿ ಶಾಂಭ ಶೆಟ್ಟಿ, ಉಪಾಧ್ಯಕ್ಷರಾಗಿ ಶಿವಪ್ರಸಾದ್, ಹಳೇ ವಿದ್ಯಾರ್ಥಿ ಸಂಘ ರಚನೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ರಮಾನಂದ ಶರ್ಮ ಭಾರದ್ವಾಜ ಸದನ ಗುರಿಪಳ್ಳ, ಅಧ್ಯಕ್ಷರಾಗಿ ಪಾಂಡುರಂಗ ಮರಾಠ ಹಡಿಲು, ಉಪಾಧ್ಯಕ್ಷರಾಗಿ ಪ್ರಸಾದ್ ಕುಮಾರ್ ಏನಿರು, ಕಾರ್ಯದರ್ಶಿಯಾಗಿ ವಿಕಾಸ್ ಪೂಜಾರಿ ಕೊಡೇಕಲ್, ಜೊತೆ ಕಾರ್ಯದರ್ಶಿಯಾಗಿ ಅನ್ನು ಕೊಡೇಕಲ್, ಸಂಘಟನಾ ಕಾರ್ಯದರ್ಶಿಯಾಗಿ ಸಂತೋಷ ಗೌಡ, ಶಾಂಭ ಶೆಟ್ಟಿ, ಕೋಶಾಧಿಕಾರಿಯಾಗಿ ರತ್ನಾಕರ ಪೂಜಾರಿ ಗೊಳಿದೊಟ್ಟು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಹಾಗೂ ಊರಿನ ವಿವಿಧ ಸಂಘಟನೆಯ ನೇತೃತ್ವದಲ್ಲಿ ನೆರವೇರಿಸಲಾಯಿತು.

Exit mobile version