Site icon Suddi Belthangady

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಓಡಿಲ್ನಾಳ: ರಾಮನಗರ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್‌ ಅವರ ನೇತ್ರತ್ವದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ ಜರಗಿತು.

ಗ್ರಾಮದ ಸುಮಾರು 150 ಮಂದಿ ವ್ರತದಾರಿಯಾಗಿ ಪೂಜೆಯಲ್ಲಿ ಭಾಗವಹಿಸಿದ್ದರು.

ದೇವಸ್ಥಾನ ಅಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version