Site icon Suddi Belthangady

ಕಣಿಯೂರು: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ , ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಹಾಗೂ ಉರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.

Exit mobile version