Site icon Suddi Belthangady

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೆ ಜಯಂತಿಯನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು.

ಮಠದ ಟ್ರಷ್ಟಿ ತುಕಾರಾಮ್ ಸಾಲಿಯಾನ್, ಅರ್ಚಕರು, ಸಿಬ್ಬಂದಿಗಳು, ಭಕ್ತರು ಹಾಜರಿದ್ದರು.

Exit mobile version