Site icon Suddi Belthangady

ಆ.29ರಂದು ತಿಮರೋಡಿ ದಂಪತಿ ಹೈಕೋರ್ಟಿಗೆ ಖುದ್ದು ಹಾಜರಾಗಲು ಆದೇಶ

ಬೆಂಗಳೂರು: ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಆದರೆ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿಲ್ಲ. ಆ ಪ್ರಕರಣದಲ್ಲಿ ಆಗಸ್ಟ್ 29ರಂದು ನ್ಯಾಯಾಲಯದ ಮುಂದೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿಯ ಖುದ್ದು ಹಾಜರಾತಿಗೆ ಆದೇಶಿಸಲಾಗಿದೆ.

Exit mobile version