ಆ.24,25: ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

0

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here