Site icon Suddi Belthangady

ಮಾಚಾರು ಮರಿಯಮ್ಮರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್, ವಿತರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಚಾರು ಕಾರ್ಯಕ್ಷೇತ್ರದ ಬದ್ರಿಯಾ ಸಂಘದ ಸದಸ್ಯೆ ಮರಿಯಮ್ಮರವರಿಗೆ ಪಕ್ಷಪಾತ ಕಾಯಿಲೆಯಿಂದ ನಡೆದಾಡಲು ಆಗದೇ ಇದ್ದು ಇವರಿಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಅಧ್ಯಕ್ಷ ಬಾಬು ನಾಯ್ಕ್ ಸಂಘದ ಸದಸ್ಯರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಸೇವಾ-ಪ್ರತಿನಿಧಿ ಹೇಮಲತಾ ಉಪಸ್ಥಿತರಿದ್ದರು.

Exit mobile version