ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರದ ವತಿಯಿಂದ ಸೌತಡ್ಕ ದ್ವಾರದಿಂದ ದೇವಸ್ಥಾನದವರೆಗಿನ 2ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಗಿಡ ಗಂಟಿಯನ್ನು ತೆರವು ಮಾಡಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಲಾಯಿತು.
ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರದ ವತಿಯಿಂದ ಸೌತಡ್ಕ ದ್ವಾರದಿಂದ ದೇವಸ್ಥಾನದವರೆಗಿನ 2ಕಿಲೋಮೀಟರ್ ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಗಿಡ ಗಂಟಿಯನ್ನು ತೆರವು ಮಾಡಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಲಾಯಿತು.