ಶ್ರೀ ರಾಮ ಕ್ಷೇತ್ರ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಸಂಸದ ಬ್ರಿಜೇಶ್ ಚೌಟ ಭೇಟಿ, ಸ್ವಾಮೀಜಿಯವರಿಂದ ಗೌರವ

0

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.25ರಂದು ದ.ಕ. ಸಂಸದ ಬ್ರಿಜೇಶ್ ಚೌಟ ಮತ್ತಿತರರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದವರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.

ಈ ಸಂದರ್ಭದಲ್ಲಿ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್, ಮಂಗಳೂರು ಕಾರ್ಪೋರೇಟರ್ ಕಿರಣ್ ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here