ಕಿರಿಯಾಡಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

0

ಉಜಿರೆ: ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ನೇತೃತ್ವದಲ್ಲಿ ಆ.25ರಂದು ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಸ್ವಚ್ಚತಾ ಕಾರ್ಯ ಶ್ರಮದಾನದ ಮೂಲಕ ನಡೆಯಿತು.

ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಊರವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here