Site icon Suddi Belthangady

ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಸಮಾಜ ಮಂದಿರದಲ್ಲಿ ಸಾರ್ವಜನಿಕ ಶ್ರೀಗೌರಿ ಗಣೇಶೋತ್ಸವ ಸಮಿತಿಯ ವತಿಯಿಂದ ಒಂದು ವಾರಗಳ ಕಾಲ ನಡೆದ ಶ್ರೀ ಮದ್ ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮದ ಸಮಾರೋಪದಲ್ಲಿ ಡಾ.ವೀಣಾ ಬನ್ನಂಜೆ ಯವರನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ರಂಜಿತ್ ಎಚ್. ಡಿ. ಬಳಂಜ, ಪೂರ್ವಧ್ಯಕ್ಷರುಗಳಾದ ಅಶೋಕ್ ಕುಮಾರ್ ಬಿ.ಪಿ, ಶುಭಾಶಚಂದ್ರ ಎಂ.ಪಿ, ಜಗದೀಶ್ ಡಿ, ತುಕಾರಾಮ್, ನಾರಾಯಣ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಜೆಸಿರೇಟ್ ಪೂರ್ವಧ್ಯಕ್ಷೆ ಉಮಾ ರಾವ್, ಉಪಾಧ್ಯಕ್ಷ ಜೆಎಫ್ಎಂ ಶೀತಲ್ ಜೈನ್ ರವರು ಭಾಗವಹಿಸಿದರು.

Exit mobile version