ಆ.13,14: ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

0

ಬೆಳ್ತಂಗಡಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ವಾಣಿ ಪದವಿ ಪೂರ್ವ ಕಾಲೇಜು ಇದರ ತುಳು ಸಂಘದ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು ಆ.13ರಂದು ಮತ್ತು ಆ.14ರಂದು ನಡೆಯಲಿದೆ.

ತಾಲೂಕಿನ ಪದವಿಪೂರ್ವ ಕಾಲೇಜುಗಳ ತಲಾ ಎರಡು ವಿದ್ಯಾರ್ಥಿಗಳು ಈ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here