ಮಲವಂತಿಗೆ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ 38ನೇ ವರ್ಷದ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

0

ಮಲವಂತಿಗೆ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ.ಖಾ.ಹಿ.ಪ್ರಾ.ಶಾಲೆ ದಿಡುಪೆ ಇದರ 38ನೇ ವರ್ಷದ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ, ಗೌರವಧ್ಯಕ್ಷರಾಗಿ ಡೀಕಯ್ಯ ಎಂ.ಕೆ, ಕೋಶಾಧಿಕಾರಿಯಾಗಿ ಕರಿಯ ಗೌಡ ಕೊಟ್ರಡ್ಕ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here