ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸರ್ ಲಾರಿ ಮತ್ತು ಇನೊವಾ ಕಾರು ನಡುವೆ ಅಪಘಾತ

0

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ ಮತ್ತು ಇನೊವಾ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಆ.31ರಂದು ನಡೆದಿದೆ. ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

LEAVE A REPLY

Please enter your comment!
Please enter your name here