Site icon Suddi Belthangady

ಪುದುವೆಟ್ಟು: ಧರ್ಮಸ್ಥಳ ಸಿಎ ಬ್ಯಾಂಕ್ ಸಿಇಒಗೆ ಗೌರವಾರ್ಪಣೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಅಡ್ಯ ಇವರನ್ನು ಸೆ.1ರಂದು ಪುದುವೆಟ್ಟಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಲೋಕಯ್ಯ, ಕಾರ್ಯದರ್ಶಿ ಗುರುಪ್ರಸಾದ್, ಪ್ರಮುಖರಾದ ಲಿಂಗಪ್ಪ ಸಾಲಿಯಾನ್, ನಾರಾಯಣ ಪೂಜಾರಿ ಕಾಯರಂಡ, ಪೂರ್ಣಾಕ್ಷ, ಭಾಸ್ಕರ, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.

ಹರೀಶ್ ಅಡ್ಯ ಸ್ವಾಗತಿಸಿದರು. ಶಶಿಧರ ವಂದಿಸಿದರು.

Exit mobile version