ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಭೇಟಿಯಾದ ಶಾಸಕ ಹರೀಶ್ ಪೂಂಜ- ವೇಣೂರಿನಲ್ಲಿ ಪ್ರ.ದ.ಕಾಲೇಜು ಪ್ರಾರಂಭಿಸಲು ಮನವಿ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು.

ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here