ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ- ಸ್ವಾಮೀಜಿಯವರನ್ನು ಭೇಟಿಯಾದ ರಂಜನ್ ಜಿ.ಗೌಡ, ಅಭಿನಂದನ್ ಹರೀಶ್ ಕುಮಾರ್

0

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧ್ಯಂತ್ಯುತ್ಸವ ಸಮಾರಂಭ ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನಡೆಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ರಂಜನ್ ಜಿ ಗೌಡ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್‌ರವರು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದವನ್ನು ಪಡೆದರು.

LEAVE A REPLY

Please enter your comment!
Please enter your name here