ಸವಣಾಲು: ಗೋದಾಮು ಕಟ್ಟಡ ಮತ್ತು ಮಾರಾಟ ಮಳಿಗೆ ಕಟ್ಟಡದ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

0

ಬೆಳ್ತಂಗಡಿ: ಸವಣಾಲು ಗ್ರಾಮದಲ್ಲಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಲ್ಯಾಂಪ್ಸ್ ಬೆಳ್ತಂಗಡಿ ಇದರ ಸವಣಾಲು ಶಾಖೆಯ ಗೋದಾಮು ಕಟ್ಟಡ ಮತ್ತು ಮಾರಾಟ ಮಳಿಗೆ ಕಟ್ಟಡದ ಕಾಮಗಾರಿಗೆ ಶಾಸಕ ಹರೀಶ್ ಪೂಂಜರವರು ಸೆ.9ರಂದು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಪಂಚಾಯತ್ ಸದಸ್ಯರು, ಲ್ಯಾoಪ್ಸ್ ಸೊಸೈಟಿಯ ಅಧ್ಯಕ್ಷ ಲಿಂಗಪ್ಪ ನಾಯ್ಕ, ಕಾರ್ಯನಿರ್ವಾಹಣಾಧಿಕಾರಿ ಜಯಂತಿ, ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here