ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಪ್ರತೀಕ್ ಶೆಟ್ಟಿ ಕುಮಿತೆಯಲ್ಲಿ ಚಿನ್ನದ ಪದಕ, ಕಟಾದಲ್ಲಿ ಕಂಚಿನ ಪದಕ

0

ಉಜಿರೆ: ಸೆ.8ರಂದು ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆ ಅಜಿತ್ ನಗರ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ದಿವ್ಯ ಶೆಟ್ಟಿ ದಂಪತಿಗಳ ಪುತ್ರ ಪ್ರತೀಕ್ ಶೆಟ್ಟಿ ಯವರು ಕುಮಿತೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.

ಪ್ರಸ್ತುತ ಉಜಿರೆಯ ಅನುಗ್ರಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here