ಮದ್ದಡ್ಕ ಸಾರ್ವಜನಿಕ ಗಣೇಶೋತ್ಸವದಲ್ಲಿ ಪ್ರಸನ್ನ ಆಂಗ್ಲ ಮಾಧ್ಯಮ ಶಾಲೆಗೆ ಪ್ರಶಸ್ತಿ

0

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ ಇವರು ನಡೆಸಿದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಸನ್ನ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಲಾಯಿಲ ಇದರ ಪ್ರೌಢ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಶಾಲಾ ಪ್ರಾಚಾರ್ಯ ಕೆ.ಎಸ್.ಎನ್ ಭಟ್ ಸಹಕರಿಸಿ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಂ ಅಳಿಕೆ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here