Site icon Suddi Belthangady

ಬೆಳ್ತಂಗಡಿ: ಬಿಜೆಪಿ ಮಂಡಲದ ವತಿಯಿಂದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವ ಅಭಿಯಾನ ಅಂಗವಾಗಿ ತಾಲೂಕಿನಲ್ಲಿ ಅತೀ ಹೆಚ್ಚು ಸದಸ್ಯತ್ವ ನಡೆಸುವ ಬಗ್ಗೆ ಬೆಳ್ತಂಗಡಿ ಲಾಯಿಲ ಸಂಗಮ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪ.ಪಂ ಅಧ್ಯಕ್ಷ ಜಯಾನಂದ ಗೌಡ, ಮಂಡಲ ಪ್ರ.ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಶಶಿಧರ್ ಕಲ್ಮಂಜ, ಗಣೇಶ್ ಗೌಡ ನಾವೂರ, ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್, ಸೀತಾರಾಮ ಬೆಳಾಲು, ವಸಂತಿ ಮಚ್ಚಿನ, ಉಮೇಶ್ ಕುಲಾಲ್ ಹಾಗೂ ಇತರರು ಭಾಗವಹಿಸಿದ್ದರು.

Exit mobile version