Site icon Suddi Belthangady

ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರ

ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರ ಪಿನಕಿ ಸಭಾ ಭವನದಲ್ಲಿ ನಡೆಯಿತು.

ಎನ್.ಎಸ್.ಕೆ.ಎಫ್.ಡಿ.ಸಿ ಯವರ ನೇತೃತ್ವದಲ್ಲಿ ಐಇಡಿ ಯವರ ಸಹಾಭಾಗಿತ್ವದಲ್ಲಿ ನಡೆದ ಈ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯನಂದ ಗೌಡ ಹಾಗೂ ಉಪಾಧ್ಯಕ್ಷೆ ಗೌರಿ ಮತ್ತು ಸದಸ್ಯರಾದ ಜಗದೀಶ್, ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ ಲೋಬೊ, IED ರಾಜ್ಯ ಸಂಯೋಜಕ ಲೋಕೇಶ್, ಮುಖ್ಯಾಧಿಕಾರಿ ರಾಜೇಶ್ ಕೋಟ್ಯಾನ್ ಹಾಗೂ ಎಂಜಿನಿಯರ್ ಮಹಾವೀರ ಅರಿಗ ಉಪಸ್ಥಿತರಿದ್ದರು.

Exit mobile version